DON'T MISS
ನಾಳೆಯಿಂದ (ಫೆ.೧೫) ಫಾಸ್ಟ್ಯಾಗ್ ಕಡ್ಡಾಯ | ಇಲ್ಲದಿದ್ದರೆ ಕಟ್ಟಬೇಕು ದುಪ್ಪಟ್ಟು ಹಣ..!
ನಾಗಪುರ: ಫೆ. 15 ರಿಂದ ಎಲ್ಲಾ ವಾಹನಗಳಿಗೂ ಫಾಸ್ಟ್ಯಾಗ್ ಕಡ್ಡಾಯ. ಫಾಸ್ಟಾಗ್ ಅನುಷ್ಠಾನಕ್ಕೆ ವಿಧಿಸಿರುವ ಗಡುವನ್ನು ಮತ್ತಷ್ಟು ವಿಸ್ತರಿಸಲಾಗುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭಾನುವಾರ ಹೇಳಿದ್ದಾರೆ.
ವಾಹನ ಮಾಲೀಕರು ಕೂಡಲೇ...
ಎಲ್ಲಾ ಪ್ಯಾಸೆಂಜರ್ ರೈಲುಗಳ ಓಡಾಟ ಸದ್ಯಕ್ಕಿಲ್ಲ : ಭಾರತೀಯ ರೈಲ್ವೇ ಸ್ಪಷ್ಟನೆ
ನವದೆಹಲಿ : ಪ್ಯಾಸೆಂಜರ್ ರೈಲುಗಳ ಸಂಚಾರ ಪುನಾರಂಭಿಸಲು ಯಾವುದೇ ದಿನಾಂಕ ನಿಗದಿಪಡಿಸಿಲ್ಲ ಎಂದು ಭಾರತೀಯ ರೈಲ್ವೆ ಸ್ಪಷ್ಟಪಡಿಸಿದೆ.
ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ರೈಲ್ವೆ ಇಲಾಖೆ ದೇಶದ್ಯಾಂತ್ಯ ರೈಲು ಸಂಚಾರವನ್ನು ಸ್ಥಗಿತಗೊಳಿಸಿತ್ತು. ಬಳಿಕ ಹಂತ...
LATEST VIDEOS
TRAVEL GUIDE
ಕೊರೋನಾ ವರದಿ: ಕೇರಳದಲ್ಲಿ ಒಂದೇ ದಿನ 150 ಸೋಂಕಿತರು ಬೆಳಕಿಗೆ!
ಇಂದು ಕೇರಳದಲ್ಲಿ 150 ಪಾಸಿಟಿವ್ ಕೇಸ್ ಗಳು ದಾಖಲಾಗುವ ಮೂಲಕ ಸತತ ಎಂಟು ದಿನಗಳಿಂದ 100ಕ್ಕೂ ಅಧಿಕ ಪ್ರಕರಣಗಳು ದಾಖಲಾದಂತಾಗಿದೆ.
150 ಪ್ರಕರಣಗಳಲ್ಲಿ 91 ಪ್ರಕರಣಗಳು...
ತೋಕೂರು: ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ “ಆರೋಗ್ಯವಂತ ಶಿಶು ಪ್ರದರ್ಶನ” ಕಾರ್ಯಕ್ರಮ
ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್ ಇದರ ಸಂಯೋಜನೆಯಲ್ಲಿ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ)ತೋಕೂರು ಹಳೆಯಂಗಡಿ ಇದರ ಸಹಕಾರದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮವು ಸ್ಪೋರ್ಟ್ಸ್ ಕ್ಲಬ್ ಸಭಾಂಗಣದಲ್ಲಿ ಜರುಗಿತು.
ಕೆಮ್ರಾಲ್ ನ...
PHONES & DEVICES
BREAKING| ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದ ಪ್ರಧಾನಿ ಮೋದಿ!
ದೆಹಲಿ: ಇಂದಿನಿಂದ ದೇಶಾದ್ಯಂತ ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನ ಶುರುವಾಗಿದೆ. ಎರಡನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್ನಲ್ಲಿ ಕೊವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. "ಏಮ್ಸ್ನಲ್ಲಿ ನನ್ನ ಮೊದಲ...
ಆಳ್ವಾಸ್ನಲ್ಲಿ ಕೇಂದ್ರ ಬಜೆಟ್ ವಿಶ್ಲೇಷಣೆ-ಪ್ಯಾನೆಲ್ ಡಿಸ್ಕಶನ್
ಮಿಜಾರು: ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವತಿಯಿಂದ ಕೇಂದ್ರ ಬಜೆಟ್-೨೦೨೧ರ ಕುರಿತು ಪ್ಯಾನೆಲ್ ಡಿಸ್ಕಶನ ನಡೆಯಿತು. ಕಂದಾಯ, ಉದ್ಯಮ, ಕೃಷಿ, ಇನ್ಫ್ರಾಸ್ಟಕ್ಚರ್, ಬ್ಯಾಂಕಿAಗ್, ಟೂರಿಸಮ್, ರಕ್ಷಣಾ ಕ್ಷೇತ್ರಗಳನ್ನು...
LATEST TRENDS
ರಾಷ್ಟ್ರ ಮತ್ತು ಯೋಧರಿಗೆ ಗೌರವ ಸಲ್ಲಿಸುವ ಮೂಲಕ ದೀಪಾವಳಿ ಆಚರಿಸಿ : ಪ್ರಧಾನಿ ಮೋದಿ...
ನವದೆಹಲಿ: ದೀಪಾವಳಿ ಸಂಭ್ರಮವನ್ನು ರಾಷ್ಟ್ರ ಮತ್ತು ಯೋಧರಿಗೆ ಗೌರವ ಸಲ್ಲಿಸುವ ಮೂಲಕ ಆಚರಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ದೇಶದ ಸೈನಿಕರ ಧೈರ್ಯ, ಸಾಹಸ, ತ್ಯಾಗ, ಬಲಿದಾನಗಳಿಗೆ ಕೃತಜ್ಞತೆ ಸಲ್ಲಿಸುವುದಕ್ಕೆ ಪದಗಳು...
ಸುಳ್ಯ : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ!
ಸುಳ್ಯ ಅ.23 : ಹದಿಹರೆಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬೊಳ್ಳಾಜೆಯ ಗಂಗಾಧರ ನಾಯ್ಕ ಎಂಬವರ ಪುತ್ರಿ ಪ್ರಸನ್ನ(23) ಆತ್ಮಹತ್ಯೆ ಮಾಡಿಕೊಂಡ...
TECH
FASHION
REVIEWS
BREAKING| ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದ ಪ್ರಧಾನಿ ಮೋದಿ!
ದೆಹಲಿ: ಇಂದಿನಿಂದ ದೇಶಾದ್ಯಂತ ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನ ಶುರುವಾಗಿದೆ. ಎರಡನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್ನಲ್ಲಿ ಕೊವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. "ಏಮ್ಸ್ನಲ್ಲಿ ನನ್ನ ಮೊದಲ...