This Week Trends
ದೇಶದ ಪಾಲಿಗೆ ಮರೆಯದ ದಿನ
ದೇಶದ ಪಾಲಿಗೆ ಮರೆಯದ ಕ್ಷಣ
ಭಾರತದ ಆಪರೇಷನ್ ವಿಜಯ
ತಂದುಕೊಟ್ಟಿತ್ತು ಅದು ದಿಗ್ವಿಜಯ
ಸುದೀರ್ಘ ದಿನದ ಕೆಚ್ಚೆದೆಯ ಹೋರಾಟ
ಕೊನೆಗೂ ಮೆಟ್ಟಿ ನಿಂತರು ಪಾಪಿಗಳ ಹಾರಾಟ
ತ್ರಿವರ್ಣ ಧ್ವಜ ಹಾರಿತು ಅಲ್ಲಿ
ಸಂತಸಕ್ಕೆ ಪಾರವೇ ಇರಲಿಲ್ಲ ಇಲ್ಲಿ
ವೈರಿಗಳ ಕನಸಲ್ಲೂ ಕಾಣುವ ಧೀರ
ದೇಶದ್ರೋಹಿಗಳ ರುಂಡ ಚೆಂಡಾಡಿದ ವೀರ
ಬಲಿದಾನಕ್ಕೆ ಸಿಕ್ಕ ಗೆಲುವಿನ ಹಾರ
ಭಾರತ ದೇಶದ ಹೆಮ್ಮೆಯ ಸರದಾರ
ಸ್ಮರಿಸೋಣ ಈ ದಿನ
ನೆನಪಿ ಸೋಣ...
ನವದೆಹಲಿ: ಕೊರೊನಾ ಲಾಕ್ಡೌನ್ ಹಿನ್ನೆಲೆ ತನ್ನ ಅಂಗಡಿಗೆ ಗ್ರಾಹಕರು ಬಾರದೇ ಕಂಗಾಲಾಗಿದ್ದ 80 ವರ್ಷದ ವೃದ್ಧರೊಬ್ಬರು ಕಣ್ಣೀರಿಟ್ಟ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ವಿಡಿಯೋ ನೋಡಿದ ಬಳಿಕ ಬಾಬಾ ಕಾ ಡಾಬಾ ಟ್ವಿಟರ್ನಲ್ಲಿ ಟ್ರೆಂಡ್ ಆಗಿತ್ತು. ಢಾಬಾಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಬರಲಾರಂಭಿಸಿ ವ್ಯಾಪಾರ ಹೆಚ್ಚಾಗಿತ್ತು. ಆದ್ರೀಗ ವಿಡಿಯೋವನ್ನ ಚಿತ್ರೀಕರಿಸಿದ್ದ ಯೂಟ್ಯೂಬರ್ ನನ್ನ ಹೆಸರಲ್ಲಿ...
ನವದೆಹಲಿ: ಮಲಯಾಳಂ ಚಿತ್ರ ಜಲ್ಲಿಕಟ್ಟು ಅಂತಾರಾಷ್ಟ್ರೀಯ ವೈಶಿಷ್ಟ್ಯ ಚಲನಚಿತ್ರ ವಿಭಾಗದಲ್ಲಿ 93 ನೇ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಲಿದೆ. ಹರೀಶ್ ಅವರ ಮಾವೋವಾದಿ ಎಂಬ ಸಣ್ಣ ಕಥೆಯನ್ನು ಆಧರಿಸಿದ ಈ ಚಿತ್ರವನ್ನು ಲಿಜೊ ಜೋಸ್ ಪೆಲ್ಲಿಸ್ಸೆರಿ ನಿರ್ದೇಶಿಸಿದ್ದಾರೆ ಮತ್ತು ಆಂಟನಿ ವರ್ಗೀಸ್, ಚೆಂಬನ್ ವಿನೋದ್ ಜೋಸ್, ಸಬುಮೊನ್ ಅಬ್ದುಸಮದ್ ಮತ್ತು ಸಂತ ಬಾಲಚಂದ್ರನ್ ನಟಿಸಿದ್ದಾರೆ.
"ಹಿಂದಿ,...
Hot Stuff Coming
ಕೊರೋನಾ : ರಾಜ್ಯದಲ್ಲಿ ಮೊದಲ ಬಾರಿಗೆ 6 ಸಾವಿರಕ್ಕೂ ಅಧಿಕ ಸೋಂಕಿತರ ವರದಿ!!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮಿತಿ ಮೀರಿದೆ. ಇತ್ತೀಚೆಗೆ ಪ್ರತಿದಿನ 4-5 ಸಾವಿರ ಹೊಸ ಸೋಂಕಿತರ ವರದಿಯಾಗುತ್ತಿದೆ. ಇಂದು ಮೊದಲ ಬಾರಿಗೆ 6 ಸಾವಿರಕ್ಕೂ ಅಧಿಕ ಸೋಂಕಿತರು ಬೆಳಕಿಗೆ ಬಂದಿದ್ದಾರೆ.
ರಾಜ್ಯದ ಒಂದು ಸೇರಿದಂತೆ ದೇಶಾದ್ಯಂತದ 24 ವಿವಿಗಳು ನಕಲಿ! : ಯುಜಿಸಿ
ನವದೆಹಲಿ: ದೇಶಾದ್ಯಂತದ 24 ವಿಶ್ವವಿದ್ಯಾಲಯಗಳು ‘ನಕಲಿ’ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಘೋಷಿಸಿದೆ. ಆದ್ದರಿಂದ ಈ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವಾಗ ವಿದ್ಯಾರ್ಥಿಗಳು ಹಾಗೂ ಪಾಲಕರು ಬಹು ಎಚ್ಚರಿಕೆ ವಹಿಸಬೇಕಾಗಿದೆ.
ಯುಜಿಸಿ ಕಾಯ್ದೆಗೆ ವಿರುದ್ಧವಾಗಿ...
“ಬಾಬ್ರಿ ಧ್ವಂಸ ಪ್ರಕರಣ ಪೂರ್ವ ನಿಯೋಜಿತವಲ್ಲ” – ಆರೋಪಿಗಳನ್ನು ಖುಲಾಸೆ ಮಾಡಿದ ನ್ಯಾಯಾಲಯ”
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಬಗ್ಗೆ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ತನ್ನ ತೀರ್ಪು ನೀಡಿದ್ದು, ಮಸೀದಿಯ ಧ್ವಂಸವು ಪೂರ್ವ ನಿಯೋಜಿತವಲ್ಲ ಎಂದಿದೆ. ಎಲ್.ಕೆ.ಅಡ್ವಾಣಿ, ಎಂ.ಎಂ.ಜೋಶಿ ಮತ್ತು ಉಮಾ ಭಾರತಿ ಸೇರಿದಂತೆ ಎಲ್ಲ...
ದೇಶಾದ್ಯಂತ ಮೊಹರಂ ಮೆರವಣಿಗೆ ನಡೆಸಲು ಕೋರಿದ ಅನುಮತಿಯನ್ನು ನಿರಾಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ : ದೇಶಾದ್ಯಂತ ಮೊಹರಂ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಸಲು ಅನುಮತಿ ನೀಡಲು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. "ನಾವು ಇದನ್ನು ಅನುಮತಿಸಿದರೆ, ಬಳಿಕ ಅವ್ಯವಸ್ಥೆ ಉಂಟಾಗುತ್ತದೆ ಮತ್ತು ಕೋವಿಡ್ ಹರಡಲು ಒಂದು ನಿರ್ದಿಷ್ಟ ಸಮುದಾಯವನ್ನು...
LATEST ARTICLES
ಆಳ್ವಾಸ್ನಲ್ಲಿ ಕೇಂದ್ರ ಬಜೆಟ್ ವಿಶ್ಲೇಷಣೆ-ಪ್ಯಾನೆಲ್ ಡಿಸ್ಕಶನ್
ಮಿಜಾರು: ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವತಿಯಿಂದ ಕೇಂದ್ರ ಬಜೆಟ್-೨೦೨೧ರ ಕುರಿತು ಪ್ಯಾನೆಲ್ ಡಿಸ್ಕಶನ ನಡೆಯಿತು. ಕಂದಾಯ, ಉದ್ಯಮ, ಕೃಷಿ, ಇನ್ಫ್ರಾಸ್ಟಕ್ಚರ್, ಬ್ಯಾಂಕಿAಗ್, ಟೂರಿಸಮ್, ರಕ್ಷಣಾ ಕ್ಷೇತ್ರಗಳನ್ನು...
ಆಳ್ವಾಸ್; ಪಂಡಿತ್ ಭೀಮ್ಸೇನ್ ಜೋಶಿ ಜನ್ಮ ವರ್ಷಾಚರಣೆಯ ಅಂಗವಾಗಿ ವೆಬಿನಾರ್
ಮೂಡುಬಿದಿರೆ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮಂಗಳೂರು ಫೀಲ್ಡ್ ಔಟ್ರೀಚ್ ಬ್ಯುರೋ ಹಾಗೂ ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ಸಹಭಾಗಿತ್ವದಲ್ಲಿ ಪಂಡಿತ್ ಭೀಮ್ಸೇನ್ ಜೋಶಿ ಜನ್ಮ ವರ್ಷಾಚರಣೆಯ ಅಂಗವಾಗಿ ವೆಬಿನಾರ್ನ್ನು ಆಯೋಜಿಸಲಾಗಿತ್ತು.
ಕಲಬುರಗಿಯ...
ಆಳ್ವಾಸ್ ಪತ್ರಿಕೋದ್ಯಮ ವಿಭಾಗದಿಂದ ಮೀಡಿಯಾ ಮಂಥನ್ ಸಂವಾದ ಕಾರ್ಯಕ್ರಮ
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗವು `ಮೀಡಿಯಾ ಮಂಥನ್' ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿದ್ಯಾರ್ಥಿಗಳೊಂದಿಗೆ ನಡೆದ ಈ ಸಂವಾದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತರಾದ...
ತೋಕೂರಿನಲ್ಲಿ ಮಾನಸಿಕ ಆರೋಗ್ಯ ಮಾಹಿತಿ ಕಾರ್ಯಾಗಾರ
ತೋಕೂರು: ಪ್ರಜ್ಞಾ ಸಲಹಾ ಕೇಂದ್ರ, ಕಂಕನಾಡಿ,ಮಂಗಳೂರು, ಹೆಣ್ಣು ಮಕ್ಕಳ ಹಾಗೂ ಮಹಿಳಾ ಹಕ್ಕುಗಳ ಸಬಲೀಕರಣ ಮತ್ತು ಪ್ರವರ್ತನ ಯೋಜನೆ, ಇದರ ಆಶ್ರಯದಲ್ಲಿ ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ...
ನಾಳೆಯಿಂದ (ಫೆ.೧೫) ಫಾಸ್ಟ್ಯಾಗ್ ಕಡ್ಡಾಯ | ಇಲ್ಲದಿದ್ದರೆ ಕಟ್ಟಬೇಕು ದುಪ್ಪಟ್ಟು ಹಣ..!
ನಾಗಪುರ: ಫೆ. 15 ರಿಂದ ಎಲ್ಲಾ ವಾಹನಗಳಿಗೂ ಫಾಸ್ಟ್ಯಾಗ್ ಕಡ್ಡಾಯ. ಫಾಸ್ಟಾಗ್ ಅನುಷ್ಠಾನಕ್ಕೆ ವಿಧಿಸಿರುವ ಗಡುವನ್ನು ಮತ್ತಷ್ಟು ವಿಸ್ತರಿಸಲಾಗುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭಾನುವಾರ ಹೇಳಿದ್ದಾರೆ.
ವಾಹನ ಮಾಲೀಕರು ಕೂಡಲೇ...
ಎಲ್ಲಾ ಪ್ಯಾಸೆಂಜರ್ ರೈಲುಗಳ ಓಡಾಟ ಸದ್ಯಕ್ಕಿಲ್ಲ : ಭಾರತೀಯ ರೈಲ್ವೇ ಸ್ಪಷ್ಟನೆ
ನವದೆಹಲಿ : ಪ್ಯಾಸೆಂಜರ್ ರೈಲುಗಳ ಸಂಚಾರ ಪುನಾರಂಭಿಸಲು ಯಾವುದೇ ದಿನಾಂಕ ನಿಗದಿಪಡಿಸಿಲ್ಲ ಎಂದು ಭಾರತೀಯ ರೈಲ್ವೆ ಸ್ಪಷ್ಟಪಡಿಸಿದೆ.
ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ರೈಲ್ವೆ ಇಲಾಖೆ ದೇಶದ್ಯಾಂತ್ಯ ರೈಲು ಸಂಚಾರವನ್ನು ಸ್ಥಗಿತಗೊಳಿಸಿತ್ತು. ಬಳಿಕ ಹಂತ...
ಇಬ್ಬರು ವಯಸ್ಕರು ಮದುವೆಯಾಗಲು ಇಚ್ಛಿಸಿದರೆ, ಪೋಷಕರ ಒಪ್ಪಿಗೆ ಅಗತ್ಯವಿಲ್ಲ : ಸುಪ್ರೀಂಕೋರ್ಟ್
ನವದೆಹಲಿ (ಫೆ. 14): ಇಬ್ಬರು ವಯಸ್ಕರು ಪರಸ್ಪರ ಮದುವೆಯಾಗಲು ಒಪ್ಪಿಕೊಂಡಾಗ ಕುಟುಂಬ, ಸಮುದಾಯ ಅಥವಾ ಕುಲದ ಒಪ್ಪಿಗೆಯ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕರ್ನಾಟಕದ ಬೆಳಗಾವಿ ಜೋಡಿಯೊಂದರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ...
ವ್ಯಾಲೆಂಟೈನ್ಸ್ ಡೇ – ಏನಿದರ ಇತಿಹಾಸ? ಭಾರತದಲ್ಲಿ ಹೇಗೆ ಇದರ ಆಚರಣೆ?
ಫೆಬ್ರವರಿ ೧೪ ಎಂದಾಕ್ಷಣ ಎಲ್ಲರ ತಲೆಗೆ ಹೊಳೆಯುವುದು ಪ್ರೇಮಿಗಳ ದಿನ. ವಿಶ್ವಾದ್ಯಂತ ವಿವಿಧ ರೀತಿಯಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಪಾಶ್ಚಾತ್ಯ ದೇಶಗಳಲ್ಲಿ ವಿಜೃಂಭಣೆಯಿಂದ ಕೂಡಿರುವ ಆಚರಣೆ ಇತ್ತೀಚಿನ ವರ್ಷಗಳಲ್ಲಿ ಭಾರತ ಸೇರಿದಂದ ಏಷ್ಯಾ...
ಸುದೀರ್ಘ ನಿದ್ರೆಯಲ್ಲಿದ್ದ ಭಾರತವನ್ನು ಜಾಗೃತಗೊಳಿಸಿದವರು ಸ್ವಾಮಿ ವಿವೇಕಾನಂದರು: ಸ್ವಾಮಿ ಮಂಗಳನಾಥಾನಂದಜಿ
ಮಂಗಳೂರು: "ಪರಕೀಯರ ದಾಳಿಗೆ ತುತ್ತಾಗಿ ತನ್ನತನವನ್ನು ಕಳೆದುಕೊಂಡು ಸುದೀರ್ಘ ನಿದ್ರೆಯಲ್ಲಿದ್ದ ಭಾರತವನ್ನು ಸ್ವಾಮಿ ವಿವೇಕಾನಂದರು ಜಾಗೃತಗೊಳಿಸಿದರು. ಅಮೆರಿಕಾದ ನೆಲದಲ್ಲಿ ಭಾರತದ ಆಧ್ಯಾತ್ಮಿಕ ವೈಭವವನ್ನು ಅಲ್ಲಿನ ಜನರಿಗೆ ತಿಳಿಸುವ ಮೂಲಕ ಭಾರತದ ಪುನರುತ್ಥಾನಕ್ಕೆ ಮುನ್ನುಡಿ...
ಆಕಾಶವಾಣಿ ಕಲೆ, ಸಂಸ್ಕೃತಿ ಪ್ರತಿಬಿಂಬಿಸುವ ಮಾಧ್ಯಮವಾಗಿದೆ : ಚಂದ್ರಶೇಖರ್ ಶೆಟ್ಟಿ
ಮೂಡುಬಿದಿರೆ: " ಆಕಾಶವಾಣಿಯು ಸಮಾಜದಲ್ಲಿ ಬೆರೆತು, ಆಯಾ ಪ್ರದೇಶದ ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಾಧ್ಯಮವಾಗಿ ಜನರಿಗೆ ಹತ್ತಿರವಾಗಿದೆ" ಎಂದು ಆಕಾಶವಾಣಿ ಹಾಗೂ ದೂರದರ್ಶನದ ಇಂಜಿನಿಯರ್ಗಳ ನೌಕರರ ಸಂಘದ ವಕ್ತಾರ ಚಂದ್ರಶೇಖರ್ ಶೆಟ್ಟಿ ಹೇಳಿದರು.
ಆಳ್ವಾಸ್...