Trending Now
Infinite Load Articles
ಆಳ್ವಾಸ್ನಲ್ಲಿ ಕೇಂದ್ರ ಬಜೆಟ್ ವಿಶ್ಲೇಷಣೆ-ಪ್ಯಾನೆಲ್ ಡಿಸ್ಕಶನ್
ಮಿಜಾರು: ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವತಿಯಿಂದ ಕೇಂದ್ರ ಬಜೆಟ್-೨೦೨೧ರ ಕುರಿತು ಪ್ಯಾನೆಲ್ ಡಿಸ್ಕಶನ ನಡೆಯಿತು. ಕಂದಾಯ, ಉದ್ಯಮ, ಕೃಷಿ, ಇನ್ಫ್ರಾಸ್ಟಕ್ಚರ್, ಬ್ಯಾಂಕಿAಗ್, ಟೂರಿಸಮ್, ರಕ್ಷಣಾ ಕ್ಷೇತ್ರಗಳನ್ನು...
ಆಳ್ವಾಸ್; ಪಂಡಿತ್ ಭೀಮ್ಸೇನ್ ಜೋಶಿ ಜನ್ಮ ವರ್ಷಾಚರಣೆಯ ಅಂಗವಾಗಿ ವೆಬಿನಾರ್
ಮೂಡುಬಿದಿರೆ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮಂಗಳೂರು ಫೀಲ್ಡ್ ಔಟ್ರೀಚ್ ಬ್ಯುರೋ ಹಾಗೂ ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ಸಹಭಾಗಿತ್ವದಲ್ಲಿ ಪಂಡಿತ್ ಭೀಮ್ಸೇನ್ ಜೋಶಿ ಜನ್ಮ ವರ್ಷಾಚರಣೆಯ ಅಂಗವಾಗಿ ವೆಬಿನಾರ್ನ್ನು ಆಯೋಜಿಸಲಾಗಿತ್ತು.
ಕಲಬುರಗಿಯ...
ಆಳ್ವಾಸ್ ಪತ್ರಿಕೋದ್ಯಮ ವಿಭಾಗದಿಂದ ಮೀಡಿಯಾ ಮಂಥನ್ ಸಂವಾದ ಕಾರ್ಯಕ್ರಮ
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗವು `ಮೀಡಿಯಾ ಮಂಥನ್' ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿದ್ಯಾರ್ಥಿಗಳೊಂದಿಗೆ ನಡೆದ ಈ ಸಂವಾದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತರಾದ...
ತೋಕೂರಿನಲ್ಲಿ ಮಾನಸಿಕ ಆರೋಗ್ಯ ಮಾಹಿತಿ ಕಾರ್ಯಾಗಾರ
ತೋಕೂರು: ಪ್ರಜ್ಞಾ ಸಲಹಾ ಕೇಂದ್ರ, ಕಂಕನಾಡಿ,ಮಂಗಳೂರು, ಹೆಣ್ಣು ಮಕ್ಕಳ ಹಾಗೂ ಮಹಿಳಾ ಹಕ್ಕುಗಳ ಸಬಲೀಕರಣ ಮತ್ತು ಪ್ರವರ್ತನ ಯೋಜನೆ, ಇದರ ಆಶ್ರಯದಲ್ಲಿ ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ...
ನಾಳೆಯಿಂದ (ಫೆ.೧೫) ಫಾಸ್ಟ್ಯಾಗ್ ಕಡ್ಡಾಯ | ಇಲ್ಲದಿದ್ದರೆ ಕಟ್ಟಬೇಕು ದುಪ್ಪಟ್ಟು ಹಣ..!
ನಾಗಪುರ: ಫೆ. 15 ರಿಂದ ಎಲ್ಲಾ ವಾಹನಗಳಿಗೂ ಫಾಸ್ಟ್ಯಾಗ್ ಕಡ್ಡಾಯ. ಫಾಸ್ಟಾಗ್ ಅನುಷ್ಠಾನಕ್ಕೆ ವಿಧಿಸಿರುವ ಗಡುವನ್ನು ಮತ್ತಷ್ಟು ವಿಸ್ತರಿಸಲಾಗುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭಾನುವಾರ ಹೇಳಿದ್ದಾರೆ.
ವಾಹನ ಮಾಲೀಕರು ಕೂಡಲೇ...
ಎಲ್ಲಾ ಪ್ಯಾಸೆಂಜರ್ ರೈಲುಗಳ ಓಡಾಟ ಸದ್ಯಕ್ಕಿಲ್ಲ : ಭಾರತೀಯ ರೈಲ್ವೇ ಸ್ಪಷ್ಟನೆ
ನವದೆಹಲಿ : ಪ್ಯಾಸೆಂಜರ್ ರೈಲುಗಳ ಸಂಚಾರ ಪುನಾರಂಭಿಸಲು ಯಾವುದೇ ದಿನಾಂಕ ನಿಗದಿಪಡಿಸಿಲ್ಲ ಎಂದು ಭಾರತೀಯ ರೈಲ್ವೆ ಸ್ಪಷ್ಟಪಡಿಸಿದೆ.
ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ರೈಲ್ವೆ ಇಲಾಖೆ ದೇಶದ್ಯಾಂತ್ಯ ರೈಲು ಸಂಚಾರವನ್ನು ಸ್ಥಗಿತಗೊಳಿಸಿತ್ತು. ಬಳಿಕ ಹಂತ...