POPULAR NEWS
ಶ್ರೀ ರಾಮನು ಮಾನವೀಯ ಗುಣಗಳ ಅಭಿವ್ಯಕ್ತಿ – ರಾಹುಲ್ ಗಾಂಧಿ
ಭಗವಾನ್ ಶ್ರೀ ರಾಮನು ಮರ್ಯಾದಾ ಪುರುಷೋತ್ತಮ. ಆತನು ಒಬ್ಬ ಅತ್ಯುತ್ತಮ ಮಾನವೀಯ ಗುಣಗಳ ಅಭಿವ್ಯಕ್ತಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ರಾಮನ ಪ್ರಮುಖ ಗುಣ ಲಕ್ಷಣಗಳನ್ನು ಉಲ್ಲೇಖಿಸುತ್ತಾ, ಆತನು ಎಲ್ಲರಿಗೂ...
ಕೊರೊನಾ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದವರು ‘ಮುಂಚೂಣಿಯ ಯೋಧರು’ : ಎಂ.ವೆಂಕಯ್ಯ ನಾಯ್ಡು
ಸಾಂಕ್ರಾಮಿಕ ಕೊರೊನಾ ವೈರಸ್ ಅಥವಾ ಕೋವಿಡ್ -19 ಬಗ್ಗೆ ನೈಜ ಮಾಹಿತಿಗಳನ್ನು ಮಾತ್ರ ಪ್ರಸಾರ ಮಾಡಿ ಮತ್ತು ರೋಗಕ್ಕೆ ಸಂಬಂಧಿಸಿದ, ಜನರ ದಾರಿತಪ್ಪಿಸುವ ವಿಷಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಬೇಡಿ ಎಂದು ಉಪರಾಷ್ಟ್ರಪತಿ...
WORD CUP 2016
ಆಳ್ವಾಸ್ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ
ಮೂಡುಬಿದಿರೆ: ರಾಮನ ಆದರ್ಶ ವಾಲ್ಮೀಕಿಯ ಮೂಲಕ ಅನಾವರಣವಾಗಿದೆ. ಹುತ್ತವೆಂದರೆ ಮಣ್ಣಿನ ಆಕಾರವಲ್ಲ. ಜೀವನಾನುಭದ ರಸ ಪಾಕ. ಆದುದರಿಂದ ಹುತ್ತ ಕಟ್ಟದೆ...
ದಕ್ಷಿಣ ಕನ್ನಡಕ್ಕೆ ಮತ್ತೊಮ್ಮೆ ಮುಳುವಾದ ದುಬೈ!
ದಕ್ಷಿಣ ಕನ್ನಡದಲ್ಲಿ ಮಂಗಳವಾರ ಜೂನ್ 16 ರಂದು 79 ಹೊಸ ಕರೋನವೈರಸ್ ಪ್ರಕರಣಗಳು ವರದಿಯಾಗಿವೆ. ಅದರೊಂದಿಗೆ, ಇಂದು...
ತುಳು ಲಿಪಿಯಲ್ಲಿ ಮೂಡಿ ಬರುತ್ತಿದೆ ಶಾಸಕ, ಕಾರ್ಪೊರೇಟರ್ಗಳ ನಾಮಫಲಕಗಳು!
ಮಂಗಳೂರು: ದಕ್ಷಿಣ ಕನ್ನಡ - ಉಡುಪಿ ಆದ್ಯಂತ ತುಳು ಲಿಪಿಯ ಕಲಿಕೆ, ಪ್ರೋತ್ಸಾಹ ಎಲ್ಲವೂ ಭರದಿಂದ ಸಾಗುತ್ತಿದೆ. ಲಾಕ್ಡೌನ್ ಸಮಯದಲ್ಲೂ...
WRC Rally Cup
ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ – ಮೋದಿ ವಿರುದ್ಧ ಸಿಡಿದೆದ್ದ ಸಿದ್ಧ !!
ಬೆಂಗಳೂರು : ತೈಲ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ....
ಕೊರೋನಾ : ದ.ಕ 243; ಉಡುಪಿ 219!
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ನಗರದಿಂದ ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ.
ದಕ್ಷಿಣ ಕನ್ನಡ...
ಆನ್ಲೈನ್ ಆಟಗಳನ್ನು ನಿಷೇಧಿಸುವ ಮಸೂದೆಯನ್ನು ಅಂಗೀಕರಿಸಿದ ಆಂಧ್ರ ಸರ್ಕಾರ!
ಹೈದರಾಬಾದ್: ಆಂಧ್ರಪ್ರದೇಶ ಸರ್ಕಾರ ಆನ್ಲೈನ್ ಗೇಮ್ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಆನ್ಲೈನ್ ಆಟಗಳನ್ನು ನಿಷೇಧಿಸುವ ಮಸೂದೆಯನ್ನ ಅಂಗೀಕರಿಸಿದೆ.
ಆನ್ಲೈನ್ ಆಟದಿಂದ...
SPORT NEWS
CYCLING TOUR
ಬದುಕನ್ನು ಕೊನೆಗಾಣಿಸದಿರಿ….
ಆತ್ಮಹತ್ಯೆಯಂತಾ ಹೀನ ಕೃತ್ಯಕ್ಕೆ ಕೈ ಹಾಕಬೇಡಿ ಗೆಳೆಯರೇ. ಎಲ್ಲರಿಗೂ ದೊರಕದು ಮನುಜ ಜೀವನ. ಇದ್ದುದರಲ್ಲಿ ತೃಪ್ತಿಯ ಕಾಣಲು ಕಲಿಯೋಣ. ಆತ್ಮಸ್ಥೈರ್ಯವ ಬೆಳೆಸಿಕೊಳ್ಳೋಣ. ಹುಟ್ಟುತ್ತಲೇ ತಬ್ಬಲಿಯಾಗುವ ಮಗು ಬೆಳೆಯುವುದಿಲ್ಲವೇ…..ಬೆಳೆದು ತಾನು ಜೀವನ...
ಪಾವಂಜೆ : ಕೃಷಿಕರ ಅಂಗಳದಲ್ಲಿ ನಡೆಯಿತು ಕೃಷಿ ಮಾಹಿತಿ ಕಾರ್ಯಾಗಾರ
ಹಳೆಯಂಗಡಿ : ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ (ರಿ) ಇದರ ಸುವರ್ಣ ಮಹೋತ್ಸವದ ಅಂಗವಾಗಿ "ಕೃಷಿಕರ ಅಂಗಳದಲ್ಲಿ ಕೃಷಿ ಮಾಹಿತಿ ಶಿಬಿರ" ಕಾರ್ಯಾಗಾರ ನಡೆಯಿತು.
ಸುವರ್ಣ ಮಹೋತ್ಸವದ ಅಂಗವಾಗಿ...
ವಿವಿ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವೆಬಿನಾರ್
ಮಂಗಳೂರು: ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ “ಸಾಂಕ್ರಾಮಿಕದಿಂದ ರಕ್ಷಣೆ ಪಡೆಯಲು ಬೇಕಾದ ಫಿಟ್ನೆಸ್” ಎಂಬ ವಿಷಯದ ಬಗ್ಗೆ ಜುಲೈ 24 ರಂದು ಬೆಳಗ್ಗೆ 10.30 ಕ್ಕೆ ರಾಷ್ಟ್ರೀಯ ಮಟ್ಟದ ವೆಬಿನಾರ್...
ಬಂಟ್ವಾಳ : ಬೇಕರಿಯಲ್ಲಿ ಶಾರ್ಟ್ ಸರ್ಕ್ಯೂಟ್ – ಅಂದಾಜು ₹10 ಲಕ್ಷ ನಷ್ಟ
ಪಟ್ಟಣ ಪುರಸಭೆಯ ವ್ಯಾಪ್ತಿಯ ಪಾಣೆಮಂಗಳೂರಿನಲ್ಲಿ ನಡೆದ ಒಂದು ಘಟನೆಯಲ್ಲಿ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೇಕರಿಯೊಂದಕ್ಕೆ ಅಪಾರ ಹಾನಿ ಉಂಟಾಗಿದೆ.
ಪಾಣೇಮಂಗಳೂರಿನ ಕಲ್ಲುರ್ಟಿಗೆ ಮೀಸಲಾಗಿರುವ ದೇಗುಲವೊಂದರ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ "ವಿಷ್ಣು ಬೇಕರಿ" ಸಂಪೂರ್ಣವಾಗಿ ಸುಟ್ಟುಹೋಗಿದೆ....
‘ಡಕೋಟ ಎಕ್ಸ್ಪ್ರೆಸ್’ ಖ್ಯಾತಿಯ ರಾಕ್ಲೈನ್ ವೆಂಕಟೇಶ್ ಗೆ ಕೊರೋನಾ!
ರಾಜ್ಯದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದ್ದು, ಯಾರನ್ನೂ ಬಿಡುತ್ತಿಲ್ಲ. ರಾಜಕಾರಣಿಗಳ ಬಳಿಕ ಇದೀಗ ಸ್ಯಾಂಡಲ್ವುಡ್ ನವರಿಗೆ ಕೊರೋನಾ ಅಂಟಿಕೊಂಡಿದೆ. ಕಳೆದ ವಾರವಷ್ಟೇ ಒಬ್ಬ ನಿರ್ಮಾಪಕರಲ್ಲಿ ಕೊರೋನಾ ಕಂಡಿದ್ದು, ಇದೀಗ ಡಕೋಟ ಎಕ್ಸ್ಪ್ರೆಸ್...
TENNIS
ಒಂದೇ ಸೂರಿನಡಿ ಕೊರೊನಾ ಗೆದ್ದ 4 ತಲೆಮಾರಿನ 7 ಜನರು..!!
ಕೋವಿಡ್ ಸೋಂಕಿನ ವಿರುದ್ಧ ಒಟ್ಟಿಗೆ ಹೋರಾಡಿದ ಕುಟುಂಬ, ಒಟ್ಟಿಗೆ ಗೆಲ್ಲುತ್ತದೆ..!! ಇದೇನಿದು ಎಂದು ಆಶ್ಚರ್ಯ ಪಡುತ್ತಿದ್ದಾರೆ ಖಂಡಿತ ಇದು ನೈಜ ಘಟನೆ. ಒಂದೇ ಸೂರಿನಡಿ ನಾಲ್ಕು ತಲೆಮಾರುಗಳನ್ನು ಒಳಗೊಂಡಿರುವ ಸೂರತ್ ನ ಕುಟುಂಬವು...
ನ.17 ರಿಂದ ಪದವಿ ತರಗತಿ | ಕಾಲೇಜಿಗೆ ಬರಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ...
ಉಡುಪಿ ಜಿಲ್ಲೆಯಲ್ಲಿ ನವೆಂಬರ್ 17ರಿಂದ ಅಂತಿಮ ವರ್ಷದ ಪದವಿ ತರಗತಿಗಳನ್ನು ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳೊಂದಿಗೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸರಕಾರಿ /ಖಾಸಗಿ/ಅನುದಾನಿತ/ಅನುದಾನ ರಹಿತ...
LATEST ARTICLES
ಆಳ್ವಾಸ್; ಪಂಡಿತ್ ಭೀಮ್ಸೇನ್ ಜೋಶಿ ಜನ್ಮ ವರ್ಷಾಚರಣೆಯ ಅಂಗವಾಗಿ ವೆಬಿನಾರ್
ಮೂಡುಬಿದಿರೆ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮಂಗಳೂರು ಫೀಲ್ಡ್ ಔಟ್ರೀಚ್ ಬ್ಯುರೋ ಹಾಗೂ ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ಸಹಭಾಗಿತ್ವದಲ್ಲಿ ಪಂಡಿತ್ ಭೀಮ್ಸೇನ್ ಜೋಶಿ ಜನ್ಮ ವರ್ಷಾಚರಣೆಯ ಅಂಗವಾಗಿ ವೆಬಿನಾರ್ನ್ನು ಆಯೋಜಿಸಲಾಗಿತ್ತು.
ಕಲಬುರಗಿಯ ಕೇಂದ್ರೀಯ ವಿವಿಯ ಸಂಗೀತ ಹಾಗೂ ಲಲಿತ ಕಲೆ ವಿಭಾಗದ ಸಹಾಯಕ ಪ್ರಾಧ್ಯಪಕರಾದ ಡಾ...
ಆಳ್ವಾಸ್ ಪತ್ರಿಕೋದ್ಯಮ ವಿಭಾಗದಿಂದ ಮೀಡಿಯಾ ಮಂಥನ್ ಸಂವಾದ ಕಾರ್ಯಕ್ರಮ
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗವು `ಮೀಡಿಯಾ ಮಂಥನ್' ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿದ್ಯಾರ್ಥಿಗಳೊಂದಿಗೆ ನಡೆದ ಈ ಸಂವಾದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತರಾದ ಮೆಲ್ವಿನ್ ಮೆಂಡೋನ್ಸಾ, ಅಲ್ವಿನ್ ಮೆಂಡೋನ್ಸಾ ಹಾಗೂ ಟೈಮ್ಸ್ ಆಫ್ ಇಂಡಿಯಾದ ಹಿರಿಯ ಕರೆಸ್ಪಾಂಡೆಟ್...
ತೋಕೂರಿನಲ್ಲಿ ಮಾನಸಿಕ ಆರೋಗ್ಯ ಮಾಹಿತಿ ಕಾರ್ಯಾಗಾರ
ತೋಕೂರು: ಪ್ರಜ್ಞಾ ಸಲಹಾ ಕೇಂದ್ರ, ಕಂಕನಾಡಿ,ಮಂಗಳೂರು, ಹೆಣ್ಣು ಮಕ್ಕಳ ಹಾಗೂ ಮಹಿಳಾ ಹಕ್ಕುಗಳ ಸಬಲೀಕರಣ ಮತ್ತು ಪ್ರವರ್ತನ ಯೋಜನೆ, ಇದರ ಆಶ್ರಯದಲ್ಲಿ ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ), ತೋಕೂರು, ಹಳೆಯಂಗಡಿ, ಇದರ ಸಹಯೋಗದೊಂದಿಗೆ "ಮಾನಸಿಕ ಆರೋಗ್ಯ ಮಾಹಿತಿ ಕಾರ್ಯಗಾರದ...
ನಾಳೆಯಿಂದ (ಫೆ.೧೫) ಫಾಸ್ಟ್ಯಾಗ್ ಕಡ್ಡಾಯ | ಇಲ್ಲದಿದ್ದರೆ ಕಟ್ಟಬೇಕು ದುಪ್ಪಟ್ಟು ಹಣ..!
ನಾಗಪುರ: ಫೆ. 15 ರಿಂದ ಎಲ್ಲಾ ವಾಹನಗಳಿಗೂ ಫಾಸ್ಟ್ಯಾಗ್ ಕಡ್ಡಾಯ. ಫಾಸ್ಟಾಗ್ ಅನುಷ್ಠಾನಕ್ಕೆ ವಿಧಿಸಿರುವ ಗಡುವನ್ನು ಮತ್ತಷ್ಟು ವಿಸ್ತರಿಸಲಾಗುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭಾನುವಾರ ಹೇಳಿದ್ದಾರೆ.
ವಾಹನ ಮಾಲೀಕರು ಕೂಡಲೇ ಇ - ಪಾವತಿ ಸೌಲಭ್ಯವನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಎಲೆಕ್ಟ್ರಾನಿಕ್ ಶುಲ್ಕವನ್ನು...
ಎಲ್ಲಾ ಪ್ಯಾಸೆಂಜರ್ ರೈಲುಗಳ ಓಡಾಟ ಸದ್ಯಕ್ಕಿಲ್ಲ : ಭಾರತೀಯ ರೈಲ್ವೇ ಸ್ಪಷ್ಟನೆ
ನವದೆಹಲಿ : ಪ್ಯಾಸೆಂಜರ್ ರೈಲುಗಳ ಸಂಚಾರ ಪುನಾರಂಭಿಸಲು ಯಾವುದೇ ದಿನಾಂಕ ನಿಗದಿಪಡಿಸಿಲ್ಲ ಎಂದು ಭಾರತೀಯ ರೈಲ್ವೆ ಸ್ಪಷ್ಟಪಡಿಸಿದೆ.
ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ರೈಲ್ವೆ ಇಲಾಖೆ ದೇಶದ್ಯಾಂತ್ಯ ರೈಲು ಸಂಚಾರವನ್ನು ಸ್ಥಗಿತಗೊಳಿಸಿತ್ತು. ಬಳಿಕ ಹಂತ ಹಂತವಾಗಿ ಶೇಕಡಾ 65 ಕ್ಕಿಂತ ಹೆಚ್ಚು ರೈಲುಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿತು....
ಇಬ್ಬರು ವಯಸ್ಕರು ಮದುವೆಯಾಗಲು ಇಚ್ಛಿಸಿದರೆ, ಪೋಷಕರ ಒಪ್ಪಿಗೆ ಅಗತ್ಯವಿಲ್ಲ : ಸುಪ್ರೀಂಕೋರ್ಟ್
ನವದೆಹಲಿ (ಫೆ. 14): ಇಬ್ಬರು ವಯಸ್ಕರು ಪರಸ್ಪರ ಮದುವೆಯಾಗಲು ಒಪ್ಪಿಕೊಂಡಾಗ ಕುಟುಂಬ, ಸಮುದಾಯ ಅಥವಾ ಕುಲದ ಒಪ್ಪಿಗೆಯ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕರ್ನಾಟಕದ ಬೆಳಗಾವಿ ಜೋಡಿಯೊಂದರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕೌಲ್ ಮತ್ತು ನ್ಯಾ. ಹೃಷಿಕೇಶ್ ರಾಯ್ ಅವರಿದ್ದ ದ್ವಿಸದಸ್ಯ ಪೀಠವು, ತಮಗಿಷ್ಟವಾದ...
ವ್ಯಾಲೆಂಟೈನ್ಸ್ ಡೇ – ಏನಿದರ ಇತಿಹಾಸ? ಭಾರತದಲ್ಲಿ ಹೇಗೆ ಇದರ ಆಚರಣೆ?
ಫೆಬ್ರವರಿ ೧೪ ಎಂದಾಕ್ಷಣ ಎಲ್ಲರ ತಲೆಗೆ ಹೊಳೆಯುವುದು ಪ್ರೇಮಿಗಳ ದಿನ. ವಿಶ್ವಾದ್ಯಂತ ವಿವಿಧ ರೀತಿಯಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಪಾಶ್ಚಾತ್ಯ ದೇಶಗಳಲ್ಲಿ ವಿಜೃಂಭಣೆಯಿಂದ ಕೂಡಿರುವ ಆಚರಣೆ ಇತ್ತೀಚಿನ ವರ್ಷಗಳಲ್ಲಿ ಭಾರತ ಸೇರಿದಂದ ಏಷ್ಯಾ ಖಂಡದಲ್ಲೂ ಪ್ರಾಮುಖ್ಯತೆ ಪಡೆಯುತ್ತಿದೆ. ನಿಜಕ್ಕೂ ಈ ಪ್ರೇಮಿಗಳ ದಿನದ ಇತಿಹಾಸ ಏನು? ಯಾಕಾಗಿ...
ಸುದೀರ್ಘ ನಿದ್ರೆಯಲ್ಲಿದ್ದ ಭಾರತವನ್ನು ಜಾಗೃತಗೊಳಿಸಿದವರು ಸ್ವಾಮಿ ವಿವೇಕಾನಂದರು: ಸ್ವಾಮಿ ಮಂಗಳನಾಥಾನಂದಜಿ
ಮಂಗಳೂರು: "ಪರಕೀಯರ ದಾಳಿಗೆ ತುತ್ತಾಗಿ ತನ್ನತನವನ್ನು ಕಳೆದುಕೊಂಡು ಸುದೀರ್ಘ ನಿದ್ರೆಯಲ್ಲಿದ್ದ ಭಾರತವನ್ನು ಸ್ವಾಮಿ ವಿವೇಕಾನಂದರು ಜಾಗೃತಗೊಳಿಸಿದರು. ಅಮೆರಿಕಾದ ನೆಲದಲ್ಲಿ ಭಾರತದ ಆಧ್ಯಾತ್ಮಿಕ ವೈಭವವನ್ನು ಅಲ್ಲಿನ ಜನರಿಗೆ ತಿಳಿಸುವ ಮೂಲಕ ಭಾರತದ ಪುನರುತ್ಥಾನಕ್ಕೆ ಮುನ್ನುಡಿ ಹಾಡಿದರು," ಎಂದು ಬೆಂಗಳೂರು ರಾಮಕೃಷ್ಣ ಮಠದ ಸ್ವಾಮಿ ಮಂಗಳನಾಥಾನಂದಜಿ ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ...
ಆಕಾಶವಾಣಿ ಕಲೆ, ಸಂಸ್ಕೃತಿ ಪ್ರತಿಬಿಂಬಿಸುವ ಮಾಧ್ಯಮವಾಗಿದೆ : ಚಂದ್ರಶೇಖರ್ ಶೆಟ್ಟಿ
ಮೂಡುಬಿದಿರೆ: " ಆಕಾಶವಾಣಿಯು ಸಮಾಜದಲ್ಲಿ ಬೆರೆತು, ಆಯಾ ಪ್ರದೇಶದ ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಾಧ್ಯಮವಾಗಿ ಜನರಿಗೆ ಹತ್ತಿರವಾಗಿದೆ" ಎಂದು ಆಕಾಶವಾಣಿ ಹಾಗೂ ದೂರದರ್ಶನದ ಇಂಜಿನಿಯರ್ಗಳ ನೌಕರರ ಸಂಘದ ವಕ್ತಾರ ಚಂದ್ರಶೇಖರ್ ಶೆಟ್ಟಿ ಹೇಳಿದರು.
ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ವತಿಯಿಂದ ವಿಶ್ವ ರೇಡಿಯೋ ದಿನದ...
ಪ್ರೇಮಿಗಳ ದಿನಾಚರಣೆಗೆ ಯಾರೂ ಅಡ್ಡಿಪಡಿಸಬಾರದು : ಎಚ್ಚರಿಕೆ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ
ಮಂಗಳೂರು: ಫೆಬ್ರವರಿ 14 ರಂದು ನಡೆಯುವ ಪ್ರೇಮಿಗಳ ದಿನಾಚರಣೆಗೆ ಅಡ್ಡಿಯಾಗದಂತೆ ಜನರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಎಚ್ಚರಿಗೆ ನೀಡಿದ್ದಾರೆ.
ಕೆಲವು ಸಂಸ್ಥೆಗಳು ಸಾಮಾಜಿಕ ಮಾಧ್ಯಮ ತಾಣಗಳಲ್ಲಿ ಎಚ್ಚರಿಕೆ ನೀಡಿದ ನಂತರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿ ಕುಮಾರ್ ಮಧ್ಯಪ್ರವೇಶಿಸಿದ್ದಾರೆ. ಪ್ರೇಮಿಗಳ ದಿನಾಚರಣೆಯನ್ನು...